ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಜಿಲ್ಲಾ ಖಾಝಿ ಭೇಟಿ…

ಮಂಗಳೂರು: ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಮಂಗಳೂರಿನಲ್ಲಿ ದ ಕ ಜಿಲ್ಲಾ ಖಾಝಿ, ಸಮಸ್ತ ಕೇಂದ್ರ ಮುಶಾವರ ಸದಸ್ಯ ಅಲ್ ಹಾಜ್ ತ್ವಾಕ ಅಹಮದ್ ಮುಸ್ಲಿಯಾರ್ ಅಲ್ ಹಝ್ಹರಿ ಅವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ದಕ ಜಿಲ್ಲಾ ಖಾಝಿ ತ್ವಾಕ ಅಹಮದ್ ಮುಸ್ಲಿಯರ್ ಅವರು ಶಾಲು ಹೊದಿಸಿ ಸನ್ಮಾನಿಸಿ, ಸಮಾಜ ಸೇವೆಯ ಜೊತೆ ಬಡವರ ಬಗ್ಗೆ ಮತ್ತು ತುಳಿತಕ್ಕೆ ಒಳಗಾದವರಿಗೆ ಸಹಾಯ ಮಾಡಲು ಸಲಹೆ ನೀಡಿದರು.

whatsapp image 2025 10 03 at 5.23.51 pm

Related Articles

Back to top button