ಕೊಡಂಗಲ್ಲು ವೇಣುಗೋಪಾಲ ಕಾಲೋನಿ ವೆಲ್ಫೇರ್ ಅಸೋಸಿಯೇಷನ್-15ನೇ ವಾರ್ಷಿಕೋತ್ಸವ…

ಮೂಡುಬಿದಿರೆ: ಕೊಡಂಗಲ್ಲು ವೇಣುಗೋಪಾಲ ಕಾಲೋನಿ ವೆಲ್ಫೇರ್ ಅಸೋಸಿಯೇಷನ್ ಇದರ 15ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ವಹಿಸಿದರು.
ಈ ಸಂದರ್ಭದಲ್ಲಿ ಎಂ ಸಿ ಎಸ್ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಬಾಹುಬಲಿ ಪ್ರಸಾದ್, ಪುರಸಭಾ ಸದಸ್ಯರಾದ ಶ್ರೀಮತಿ ಜಯಶ್ರೀ ಕೇಶವ್, ಶ್ರೀಮತಿ ಶ್ವೇತಾ ಪ್ರವೀಣ್, ಸುರೇಶ್ ಕೋಟ್ಯಾನ್, ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಹಾಗೂ ಕಾಲೊನಿಯಾ ನಾಗರಿಕರು, ಮಕ್ಕಳು ಮೊದಲಾದವರು ಉಪಸ್ಥಿತರಿದ್ದರು.

img 20230110 wa0004

Related Articles

Back to top button