ನೂತನ ಆವರಣ ಗೋಡೆಯ ಉದ್ಘಾಟನೆ….

ಬಂಟ್ವಾಳ: ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯಡಿ ನಿರ್ಮಿಸಲಾ ದ ಅಂದಾಜು ರೂಪಾಯಿ ಮೂರು ಲಕ್ಷಕ್ಕೂ ಅಧಿಕ ವೆಚ್ಚದ, ಸರಕಾರಿ ಪ್ರೌಢಶಾಲೆ ಸಜೀಪಮೂಡ ಇದರ ನೂತನ ಆವರಣ ಗೋಡೆಯನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಪ್ರೌಢಶಾಲಾ ಸಂಸ್ಥಾಪಕ ಬಿ ಸದಾನಂದ ಪೂಂಜಾ ಉದ್ಘಾಟಿಸಿದರು.
ಸಮಾರಂಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಎಸ್, ಪ್ರೌಢ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯಪ್ರಕಾಶ್, ಕಾಲೇಜು ಪ್ರಾಚಾರ್ಯ ಜಯರಾಮ್ ಶೆಟ್ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸುಬ್ರಹ್ಮಣ್ಯ ಭಟ್ ಎಂ, ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ ಬೆಲ್ಚಡ ಕೋಡೂರು ,ಉಪನ್ಯಾಸಕ ವಿಷ್ಣುಮೂರ್ತಿ ಮಯ್ಯ ,ಮೊದಲಾದವರು ಉಪಸ್ಥಿತರಿದ್ದರು

Related Articles

Leave a Reply

Your email address will not be published. Required fields are marked *

Back to top button