ಮೂಡುಬಿದಿರೆ ಪುರಸಭೆ – ಅಮೃತ ನಗರೋತ್ಥಾನ ಕಾಮಗಾರಿಗಳ ಚಾಲನೆ…

ಮೂಡುಬಿದಿರೆ: ಮೂಡುಬಿದಿರೆ ಪುರಸಭೆಗೆ ಅಮೃತ ನಗರೋತ್ಥಾನದ 4ನೇ ಹಂತದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಳ್ಳಲಿರುವ ಕಾಮಗಾರಿಗಳ ಚಾಲನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ವಹಿಸಿದ್ದರು.
ಈ ಕಾರ್ಯಕ್ರಮಗಳಿಗೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ, ಸಹಾಯಧನ ಹಾಗೂ ಸವಲತ್ತುಗಳನ್ನು ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗರಾಜ್ ಪೂಜಾರಿ, ವಾರ್ಡ್ ಸದಸ್ಯರಾದ ರಾಜೇಶ್ ನಾಯ್ಕ್, ಗೌರವಾನ್ವಿತ ಎಲ್ಲಾ ಪುರಸಭಾ ಸದಸ್ಯರು, ಮುಖ್ಯಾಧಿಕಾರಿ ಶ್ರೀಮತಿ ಇಂದು, ಕಿರಿಯ ಅಭಿಯಂತರರಾದ ಪದ್ಮನಾಭ್, ಹಾಗೂ ಪಲಾನುಭವಿಗಳು ಉಪಸ್ಥಿತರಿದ್ದರು.

whatsapp image 2023 03 01 at 4.03.38 pm
whatsapp image 2023 03 01 at 4.03.39 pm (1)
Sponsors

Related Articles

Back to top button