ಸುಳ್ಯ – ಬೂಡು ವಾರ್ಡ್ ನ ಕೊರೊನಾ ವಾರಿಯರ್ಸ್ ಗಳಿಗೆ ಅಭಿನಂದನಾ ಸಮಾರಂಭ…

ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ವಾರ್ಡ್ ನಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಮಲ್ನಾಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದ ಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಅಭಿನಂದನಾ ಸಮಾರಂಭ ಕಾರ್ಯಕ್ರಮ ಅ.19 ರಂದು ಬೂಡು ಅಂಗನವಾಡಿಯಲ್ಲಿ ನಡೆಯಿತು.

ಸುಳ್ಯ ಪೋಲಿಸ್ ವೃತ್ತ ನಿರೀಕ್ಷಕರ ಕಛೇರಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ದೇವರಾಜ್ , ಸರಕಾರಿ ಆಸ್ಪತ್ರೆ ಡಯಾಲಿಸಿಸ್ ಘಟಕದ ಸಿಬ್ಬಂದಿ ಪ್ರಸಾದ್, ಅಂಗನವಾಡಿ ಟೀಚರ್ ಶೋಬಾ, ಬೂಡು ವಾರ್ಡ್‌ನ ಅರೋಗ್ಯ ಕಾರ್ಯಕರ್ತೆ ನವ್ಯ, ಅಂಗನವಾಡಿ ಕಾರ್ಯಕರ್ತೆ ಕವಿತಾ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು

Related Articles

Leave a Reply

Your email address will not be published. Required fields are marked *

Back to top button