ಬ್ಯಾಂಕು ಸೇವೆಗಳ ಕುಂದುಕೊರತೆ ನಿವಾರಣೆ ಅಹವಾಲು ಸ್ವೀಕಾರ ಕಾರ್ಯಕ್ರಮ…

ಬಂಟ್ವಾಳ: ಕೇಂದ್ರ ಸರಕಾರದ ಜನಪರ ಯೋಜನೆಗಳ ಮಾಹಿತಿ ಬ್ಯಾಂಕು ಸೇವೆಗಳ ಕುಂದುಕೊರತೆ ನಿವಾರಣೆ ಅಹವಾಲು ಸ್ವೀಕಾರ ಕಾರ್ಯಕ್ರಮ ಇಂದು ಬಿ.ಸಿ ರೋಡ್ ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳ ಅಧಿಕಾರಿಗಳು ಉಪಸ್ಥಿತರಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂಧಿಸಿದರು.ಕೇಂದ್ರ ಸರಕಾರದ ಬೀದಿ ಬದಿ ವ್ಯಾಪಾರಿಗಳಿಗೆ ನೀಡಲಾಗುವ ಸಾಲ ಸೌಲಭ್ಯವನ್ನು ಫಲಾನುಭವಿಗಳಿಗೆ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ವಿತರಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button