ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ – ತೆನೆಹಬ್ಬ ನೋoಪು ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ…

ಬಂಟ್ವಾಳ: ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಅಂಗವಾಗಿ ತೆನೆಹಬ್ಬ ನೋoಪು ಹಾಗೂ ಸಾಮೂಹಿಕವಾಗಿ ಶ್ರೀ ಸತ್ಯನಾರಾಯಣ ಪೂಜೆ ಶ್ರದ್ಧಾಭಕ್ತಿಯಿಂದ ವಿದ್ಯುಕ್ತವಾಗಿ ಜರಗಿತು.
ಧಾರ್ಮಿಕ ಕಾರ್ಯಕ್ರಮವನ್ನು ಸಜಿಪ ಮಾಗಣೆ ತoತ್ರಿ ಎಂ ಸುಬ್ರಹ್ಮಣ್ಯ ಭಟ್ ನೆರವೇರಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು0ಜ ವೆಂಕಟೇಶ್ವರ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ, ರಾಮಕೃಷ್ಣ ಭಟ್, ಶಿವರಾಮ ಬಂಡಾರಿ, ಪ್ರದೀಪ್ ಶೆಟ್ಟಿ, ಸುಧಾಕರ ಕೆ ಟಿ ಗಣಪತಿ ಭಟ್, ರಾಮಚಂದ್ರ, ಕಿಶನ್, ರಾಮ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button