ಎಂ ಸುಬ್ರಹ್ಮಣ್ಯ ಭಟ್ ಅವರಿಗೆ ಸನ್ಮಾನ…

ಬಂಟ್ವಾಳ: ಮಂಜಲ್ ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸಜೀಪ ಮುನ್ನೂರು ಇದರ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಇವರನ್ನು ಸನ್ಮಾನಿಸಲಾಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಸಾಂ. ಸ್ವಾಗತ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತಾಯ, ಡಾ ವಿದ್ವಾನ್ ಸೋಮಶೇಖರ ಮಯ್ಯ, ನೇತ್ರಾವತಿ ಬಳಗ ಮಂಜಲ್ ಪಾದೆ ಇದರ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Sponsors

Related Articles

Back to top button