Year: 2021
- ಸುದ್ದಿ
ಶ್ರೀ ಬಾಲಗಣಪತಿ ದೇವಸ್ಥಾನ ಅನ್ನಪ್ಪಾಡಿ – ಎಂ ಸುಬ್ರಹ್ಮಣ್ಯ ಭಟ್ ಅವರಿಗೆ ಸನ್ಮಾನ…
ಬಂಟ್ವಾಳ: ಶ್ರೀ ಬಾಲಗಣಪತಿ ದೇವಸ್ಥಾನ ಅನ್ನಪ್ಪಾಡಿ ಸಜೀಪಮೂಡ ಬಂಟ್ವಾಳ ಇದರ ನವೀಕರಣ ಅಷ್ಟಬಂಧ ಪುನಃ ಪ್ರತಿಷ್ಠಾಪನ ಬ್ರಹ್ಮಕಲಶೋತ್ಸವ ಹಾಗೂ ಪ್ರಥಮ ಜಾತ್ರಾ ಮಹೋತ್ಸವದ ಸುಧರ್ಮ ಸಭೆಯಲ್ಲಿ ಸಜಿಪಮಾಗಣೆ…
Read More » - ಸುದ್ದಿ
ಶ್ರೀಕೃಷ್ಣ ಮಂದಿರ ಅಮ್ಟೂರು – 22ನೇ ವರ್ಷದ ವಾರ್ಷಿಕೋತ್ಸವ…
ಬಂಟ್ವಾಳ: ಶ್ರೀಕೃಷ್ಣ ಮಂದಿರ ಅಮ್ಟೂರು ಇದರ 22ನೇ ವರ್ಷದ ವಾರ್ಷಿಕೋತ್ಸವ ಡಿ. 29ರಂದು ಶ್ರೀ ಕೃಷ್ಣ ಮಂದಿರ, ನವಜ್ಯೋತಿ ಮಿತ್ರಮಂಡಳಿ ಹಾಗೂ ಜ್ಯೋತಿ ಮಹಿಳಾ ಮಂಡಲದ ಸಂಯುಕ್ತ…
Read More » - ಸುದ್ದಿ
ಶ್ರೀ ರಾಮ ಪದವಿ ಪೂರ್ವ ಕಾಲೇಜು – ಶಿಕ್ಷಕ ರಕ್ಷಕ ಸಂಘದ ರಚನೆ…
ಬಂಟ್ವಾಳ: ಡಿ. 30 ರಂದು ಶ್ರೀ ರಾಮ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ರಚನೆಯನ್ನು ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀ ಶ್ಯಾಮ ಸುಬ್ರಹ್ಮಣ್ಯ.ಪಿ,ಉಪಾಧ್ಯಕ್ಷರಾಗಿ ಶ್ರೀ ನಾಗೇಶ್…
Read More » - ಸುದ್ದಿ
ಶ್ರೀರಾಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪೋಷಕರ ಸಭೆ…
ಬಂಟ್ವಾಳ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಂಸ್ಕಾರದ ಕೊರತೆಯಾಗಬಾರದು, ಈ ನಿಟ್ಟಿನಲ್ಲಿ ಪೋಷಕರಾದವರು ಹಣದಿಂದ ಯೋಚನೆ ಮಾಡದೆ ಗುಣದಿಂದ ಯೋಚನೆ ಮಾಡುವ ಮೂಲಕ ಮಕ್ಕಳಿಗೆ ಮಾದರಿಯಾಗಬೇಕು. ನಾವೆಲ್ಲ ಒಂದಾಗಿ…
Read More » - ಸುದ್ದಿ
Sahyadri College of Engineering & Management conferred with band “Excellent” in ARIIA 2021…
Mangaluru: Sahyadri College of Engineering & Management (SCEM), Mangaluru is recognised in the band “EXCELLENT” (top 100) under the category…
Read More » - ಸುದ್ದಿ
ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕ್ರೀಡಾಕೂಟಕ್ಕೆ ಆಯ್ಕೆ…
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿಗಳು ಅಖಿಲ ಭಾರತೀಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ತೃತೀಯ ವರ್ಷದ ಕಂಪ್ಯೂಟರ್…
Read More » - ಸುದ್ದಿ
ಸುಳ್ಯ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಕೆಪಿಸಿಸಿ ಸಂಯೋಜಕ ಹೆಚ್.ಎಂ.ನಂದಕುಮಾರ್ ಅವರಿಂದ ಒಂದು ಲಕ್ಷ ರೂ ದೇಣಿಗೆ…
ಸುಳ್ಯ: ಮಡಿಕೇರಿ ನಗರ ಸಭೆಯ ಮಾಜಿ ಅಧ್ಯಕ್ಷ ಹಾಗು ಕೆಪಿಸಿಸಿ ಸಂಯೋಜಕರಾದ ಹೆಚ್.ಎಂ.ನಂದಕುಮಾರ್ ಮಡಿಕೇರಿ ಅವರು ಸುಳ್ಯ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಒಂದು ಲಕ್ಷ ಸಹಾಯ ಧನ…
Read More » - ಸುದ್ದಿ
ಅನ್ವಾರುಲ್ ಹುದಾ ಶಾದಿಮಹಲ್ ಕಟ್ಟಡಕ್ಕೆ ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಅವರಿಂದ 3 ಲಕ್ಷ ಅನುದಾನ…
ಸುಳ್ಯ: ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್(ರಿ) ಅಧೀನದಲ್ಲಿರುವ ಅಪೂರ್ಣಗೊಂಡ ಅನ್ವಾರುಲ್ ಹುದಾ ಶಾದಿಮಹಲ್ ಕಟ್ಟಡಕ್ಕೆ ವಿಧಾನ ಪರಿಷತ್ ಸದಸ್ಯ ಎಚ್. ಎಂ. ರೇವಣ್ಣರವರ ಪ್ರದೇಶಾಭಿವೃದ್ಧಿ…
Read More » - ಸುದ್ದಿ
ಧೀರಜ್ ಹೆಬ್ರಿ ಅವರಿಗೆ ಡಾಕ್ಟರೇಟ್…
ಬಂಟ್ವಾಳ: ಮಂಗಳೂರು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಧೀರಜ್ ಹೆಬ್ರಿ ಅವರು ಮಂಡಿಸಿದ ಕಲರ್ ಬೇಸ್ಡ್ ಕ್ಲಾಸ್ಸಿಫಿಕೇಷನ್ ಆಫ್ ಫುಡ್ ಗ್ರೈನ್…
Read More » - ಸುದ್ದಿ
ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಎಂಸಿಎ ಸ್ನಾತಕೋತ್ತರ ವಿಭಾಗ ಆರಂಭ…
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ಎರಡು ವರ್ಷಗಳ ಎಂಸಿಎ ಸ್ನಾತಕೋತ್ತರ ವಿಭಾಗವನ್ನು ಪ್ರಾರಂಭಿಸಲಾಗಿದೆ. ಪದವಿಯನ್ನು…
Read More »