ಗಾಂಧಿನಗರ ಸರಕಾರಿ ಶಾಲೆ ಜಾಗದ ತಕರಾರು – ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸರ್ವೆ….

ಸುಳ್ಯ: ಗಾಂಧಿನಗರ ಸರಕಾರಿ ಶಾಲೆ ಜಾಗದ ತಕರಾರು ವಿಷಯದಲ್ಲಿ ಇಂದು ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಯುತ್ತಿದೆ.
ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಇಂದು ಸರ್ವೆ ಕಾರ್ಯ ನಡೆಯುತ್ತಿದ್ದು ಸ್ಥಳದಲ್ಲಿ ಸುಳ್ಯ ತಹಶೀಲ್ದಾರ್ ಅನಂತ ಶಂಕರ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಪಂಜ ಕಂದಾಯ ನಿರೀಕ್ಷಕರ ಶಂಕರ್, ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಶ್, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಶಾಲಾ ಎಸ್ ಡಿ ಎಂ ಸಿ ಸಮಿತಿಯ ಪ್ರವೀಣ್ ನಾಯಕ್, ಆರ್ ಕೆ ಮಹಮ್ಮದ್, ನ.ಪಂ ಸದಸ್ಯ ಶರೀಫ್ ಕಂಠಿ, ವೆಂಕಪ್ಪ ಗೌಡ, ವಿನಯ ಕಂದಡ್ಕ, ಪ್ರವಿತ, ನ.ಪಂ ಮಾಜಿ ಅಧ್ಯಕ್ಷ ಎನ್ ಎ ರಾಮಚಂದ್ರ, ಸ್ಥಳೀಯರಾದ ಪ್ರದೀಪ ಡಿ ಕೆ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button