ಸಂತೋಷ್ ಕುಮಾರ್ ರೈ ಬೊಳಿಯಾರು ಹಾಗೂ ಎo ಸುಬ್ರಹ್ಮಣ್ಯ ಭಟ್ ಅವರಿಗೆ ಸನ್ಮಾನ..

ಬಂಟ್ವಾಳ: ಶ್ರೀ ಬಾಲಗಣಪತಿ ದೇವಸ್ಥಾನ ಅನ್ನಪಾಡಿ ಸಜಿಪಮೂಡ ಗ್ರಾಮ ಇಲ್ಲಿ ಜರಗಿದ ಧಾರ್ಮಿಕ ಸಮಾರಂಭದಲ್ಲಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಬೆಂಗಳೂರು ಇದರ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಗೊಂಡ ಸಂತೋಷ್ ಕುಮಾರ್ ರೈ ಬೊಳಿಯಾರು ಹಾಗೂ ಇತ್ತೀಚೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎo ಸುಬ್ರಹ್ಮಣ್ಯ ಭಟ್ ಇವರನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.
ಯಶವಂತ ಡಿ. ದೇರಾಜೆ. ಕೆ ಸದಾನಂದ ಶೆಟ್ಟಿ. ಡಿ. ಪ್ರೇಮ ಶೆಟ್ಟಿ.ರಮೇಶ ಅನ್ನಪಾಡಿ, ಲಿಂಗಪ್ಪ ಎಸ್ ದೋಟ, ಸುರೇಶ್ ಬಂಗೇರ, ನರೇಂದ್ರ ಆಳ್ವ, ಕುಶೇಷ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button