ಮಹಾಕಾಳಿಪಡ್ಪು ಶ್ರೀ ಮಹಾಕಾಳಿ ನಾಲ್ಕೈತ್ತಾಯ ದೈವಸ್ಥಾನಕ್ಕೆ ಯು ಟಿ ಖಾದರ್ ಭೇಟಿ…

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮಹಾಕಾಳಿಪಡ್ಪು ಶ್ರೀ ಮಹಾಕಾಳಿ ನಾಲ್ಕೈತ್ತಾಯ ದೈವಸ್ಥಾನಕ್ಕೆ ಕರ್ನಾಟಕ ಸರಕಾರದ ಮಾಜಿ ಸಚಿವ, ಉಳ್ಳಾಲ ಕ್ಷೇತ್ರದ ಶಾಸಕ ಯು ಟಿ ಖಾದರ್ ಭೇಟಿ ನೀಡಿದರು.
ಧಾರ್ಮಿಕ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಮರೀಕರಣ ಸರಕಾರದ ವತಿಯಿಂದ ಮಾಡಿಸುವುದಾಗಿ ಈ ಸಂದರ್ಭದಲ್ಲಿ ಅವರು ಹೇಳಿದರು. ಶ್ರೀ ಕ್ಷೇತ್ರದ ಧರ್ಮದರ್ಶಿ ಎo ಸುಬ್ರಹ್ಮಣ್ಯ ಭಟ್, ಸಜೀಪಮುನ್ನೂರು ಪಂಚಾಯತ್ ಮಾಜಿ ಅಧ್ಯಕ್ಷ ಯೂಸುಫ್ ಕರಂದಾಡಿ, ಪ್ರಸಾದ್ ಶೆಟ್ಟಿ ಪರಾರಿಗುತ್ತು ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button