ಅರಂತೋಡು- ಆಡಳಿತ ಕಛೇರಿ ಉದ್ಘಾಟನೆ…

ಸುಳ್ಯ: ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ನೂತನ ಆಡಳಿತ ಕಛೇರಿಯನ್ನು ಇತ್ತೀಚೆಗೆ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಕಾರ್ಯಾಧ್ಯಕ್ಷ ಸಲೀಂ ಅಹಮದ್ , ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಕೆ.ಎಂ.ಮುಸ್ತಫ, ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಜಿ.ಕೆ.ಹಮೀದ್, ಕೆಪೆಕ್ ಮಾಜಿ ಅಧ್ಯಕ್ಷ ಪಿ.ಎ. ಮಹಮ್ಮದ್, ಜುಮಾ ಮಸೀದಿ ಖತೀಬರಾದ ಇಸಾಕ್ ಬಾಖವಿ , ಅಧ್ಯಕ್ಷ ಅಶ್ರಫ್ ಗುಂಡಿ, ಕೋಶಾಧಿಕಾರಿ ಬದುರುದ್ಧೀನ್ ಪಠೇಲ್, ಕಾರ್ಯದರ್ಶಿ ಮೂಸಾನ್, ಎಸ್.ಎಮ್. ಮಜೀದ್ ಮೊದಲಾದವರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button