ಸಜಿಪನಡು – ಗಣಪತಿ ಗರ್ಭಗುಡಿಗೆ ಶಿಲಾನ್ಯಾಸ…

ಬಂಟ್ವಾಳ: ಸಜಿಪನಡು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಶಿಲಾಮಯ ಗಣಪತಿ ಗರ್ಭಗುಡಿಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ ಪ್ರಭಾಕರ ಭಟ್ ಶಿಲಾನ್ಯಾಸ ನೆರವೇರಿಸಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ಸಜೀಪ ಗುತ್ತು ಗಡಿ ಪ್ರಧಾನರಾದ ಕೋಚು ಭಂಡಾರಿ ಯಾನೆ ಮುಂಡಪ್ಪ ಶೆಟ್ಟಿ, ಎಂ ವೆಂಕಟೇಶ್ವರ ಭಟ್, ಸಜಿಪ ಮಾಗಣೆ ತಂತ್ರಿ ಎo ಸುಬ್ರಹ್ಮಣ್ಯ ಭಟ್, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತಾಯ, ಕೆ ರಾಧಾಕೃಷ್ಣ ಆಳ್ವ, ಶಿವರಾಮ ಭಂಡಾರಿ, ಯಶವಂತ ದೇರಾಜೆ, ವಾಸ್ತು ಶಾಸ್ತ್ರಜ್ಞ ಮುನಿಯಂಗಳ ಪ್ರಸಾದ್ ಭಟ್ ಶಿಲ್ಪಿ, ಅಣ್ಣಪ್ಪ ಚಂದ್ರಯ್ಯ, ರಾಮಕೃಷ್ಣ ಭಟ್, ಗಣಪತಿ ಭಟ್, ಪ್ರವೀಣ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button