ಬಂಟ್ವಾಳ- ಪರಿಹಾರದ ಚೆಕ್‍ ವಿತರಣೆ…

ಬಂಟ್ವಾಳ: ಕರೋಪಾಡಿ ಗ್ರಾಮದ ಸಾರದಕೋಡಿಯಲ್ಲಿ ಸಿಡಿಲಾಘಾತದಿಂದ ಮೃತಪಟ್ಟ ಚಂದಪ್ಪ ಮೂಲ್ಯ ಇವರ ಧರ್ಮಪತ್ನಿ ಸುಮಿತ್ರಾ ಮೂಲ್ಯ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ರೂ.5 ಲಕ್ಷದ ಚೆಕ್‍ನ್ನು ಹಸ್ತಾಂತರಿಸಿದರು.
ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯರಾದ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯರಾದ ರಮೇಶ್ ಕುಡ್ಮೇರು,ಪ್ರಭಾಕರ ಪ್ರಭು, ಗೀತಾ ಚಂದ್ರಶೇಖರ ಪೂಜಾರಿ, ಕರೋಪಾಡಿ ಗ್ರಾ.ಪಂ.ಸದಸ್ಯರಾದ ಅಶ್ವತ್ ಮಂಟಮೆ, ಜಯರಾಮ ಶೆಟ್ಟಿ ಅನೆಯಾಲಗುತ್ತು ಉಪಸ್ಥಿತರಿದ್ದರು

Sponsors

Related Articles

Leave a Reply

Your email address will not be published. Required fields are marked *

Back to top button