ಪಾಣೆಮಂಗಳೂರಿನಲ್ಲಿ ಉಚಿತ ವೈದ್ಯಕೀಯ ಶಿಬಿರ….

ಬಂಟ್ವಾಳ :ಶ್ರೀ ಸತ್ಯದೇವತಾ ಚಾರಿಟೇಬಲ್ ಟ್ರಸ್ಟ್ ನರಿಕೊಂಬು ಪಾಣೆಮಂಗಳೂರು ಮತ್ತು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ , ಹೃದಯ ರೋಗ, ಕಣ್ಣಿನ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡ ವಿತರಣೆ ಕಾರ್ಯಕ್ರಮವು ದಶಂಬರ 29 ರಂದು ರವಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ರವರೆಗೆ ಸತ್ಯಶ್ರೀ ಕಲ್ಯಾಣ ಮಂಟಪ ಪಾಣೆಮಂಗಳೂರಿನಲ್ಲಿ ನಡೆಯಲಿದೆ.
ಖ್ಯಾತ ಹೃದಯ ರೋಗ ತಜ್ಞ ಡಾ. ಡಿ. ನರಸಿಂಹ ಪೈ ಮತ್ತು ಹಲವು ತಜ್ಞ ವೈದ್ಯರುಗಳು ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದು ಚಾರಿಟೇಬಲ್ ಟ್ರಸ್ಟ್ ಪ್ರಕಟನೆ ತಿಳಿಸಿದೆ.

Sponsors

Related Articles

Leave a Reply

Your email address will not be published. Required fields are marked *

Back to top button