ಮುಗಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ – ಇಂಡಿಯನ್ ಯೂನಿಯನ್ ಬ್ಯಾಂಕ್ ಡಿಜಿಎಂ ಮಹೇಶ್ ಭೇಟಿ…

ಬಂಟ್ವಾಳ: ಇಂಡಿಯನ್ ಯೂನಿಯನ್ ಬ್ಯಾಂಕ್ ಡಿಜಿಎಂ ಮಹೇಶ್ ಸಜೀಪಮುನ್ನೂರು ಮುಗಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತಾಯ ಅವರನ್ನು ಸ್ಮರಣಿಕೆ ನೀಡಿ ಗೌರವಿಸಿದರು. ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಅರ್ಚಕ ಕೃಷ್ಣ ಭಟ್, ಸಮಿತಿ ಸದಸ್ಯರಾದ ಸುಮಂತ್ ಮಡಿವಾಳ, ಎನ್ಕೆ ಶಿವ, ಚಿತ್ರ ಎಸ್ ರೈ, ಹರಿಪ್ರಸಾದ್ ಭಂಡಾರಿ, ರಾಜು ಪೂಜಾರಿ, ಶ್ರೀನಿವಾಸ ನಾಯಕ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button