ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ವನಮಹೋತ್ಸವ ಆಚರಣೆ…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ ರಾಷ್ಟ್ರೀಯ ಸೇವಾಯೋಜನೆ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಘಟಕದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ವನಮಹೋತ್ಸವವನ್ನು ಜು. 23 ರಂದು ಆಚರಿಸಲಾಯಿತು.
ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಅವರು ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಟ್ಟರು. ರಾಷ್ಟ್ರೀಯ ಸೇವಾಯೋಜನೆಯ ಘಟಕಾಧಿಕಾರಿ ಪ್ರೊ.ಶ್ರೀನಿವಾಸ ಗೌಡ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Sponsors

Related Articles

Back to top button