ವಿಧಾನ ಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ ಆತ್ಮಹತ್ಯೆ??…

ಚಿಕ್ಕಮಗಳೂರು: ವಿಧಾನಪರಿಷತ್‌ ಉಪಸಭಾಪತಿ ಎಸ್‌ಎಲ್‌ ಧರ್ಮೇಗೌಡ(65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ತಮ್ಮ ಹಳೇ ಸ್ಯಾಂಟ್ರೋ ಕಾರಿನಲ್ಲಿ ಒಬ್ಬರೇ ತೆರಳಿದ್ದ ಧರ್ಮೇಗೌಡ ಅವರು ರಾತ್ರಿ ಸುಮಾರು 11-12 ಗಂಟೆ ಅವಧಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಅವರ ತಲೆ ದೇಹದಿಂದ ಛಿದ್ರಗೊಂಡಿದೆ. ದೇಹ ಸಿಕ್ಕ ಸ್ವಲ್ಪ ದೂರದಲ್ಲಿ ಅವರ ತಲೆ ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಸ್ಥಳಕ್ಕೆ ಶಾಸಕ ಸಿ.ಟಿ.ರವಿ, ಸೋದರ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮತ್ತಿತರರು ಭೇಟಿ ನೀಡಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button