ಗ್ರೇಟ್ ಸನ್ ಆಫ್ ಇಂಡಿಯಾ ಅವಾರ್ಡ್ – ಯು ಟಿ ಖಾದರ್ ಅವರಿಗೆ ಅಭಿನಂದನೆ…

ಮಂಗಳೂರು: ಗ್ರೇಟ್ ಸನ್ ಆಫ್ ಇಂಡಿಯಾ ಅವಾರ್ಡ್ ಗೆ ಭಾಜನರಾಗಿರುವ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರನ್ನು ಅಭಿನಂದಿಸಲಾಯಿತು.
ಸುಳ್ಯ ತಾಲೂಕು ಅಲ್ಪಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮೊಹಮ್ಮದ್ ಇಕ್ಬಾಲ್ ಎಲಿಮಲೆ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕಡಬ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಹಾಜಿ ಸೈಯದ್ ಮೀರಾ ಸಾಹೇಬ್, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾದ ಅಬ್ದುಲ್ ಜಲೀಲ್ ಬೈತಡ್ಕ ಅವರು ಯು ಟಿ ಖಾದರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು.

whatsapp image 2023 07 18 at 11.00.09 am
whatsapp image 2023 07 18 at 11.00.09 am (1)
Sponsors

Related Articles

Back to top button