ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ…

ಬಂಟ್ವಾಳ: ಮಂಜಿನಡ್ಕ ಮಹಾಕಾಳಿಪಡ್ಪು ಶ್ರೀ ಮಹಾಕಾಳಿ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಸಂಸತ್ ಸದಸ್ಯ ನಳಿನ್ ಕುಮಾರ್ ಕಟೀಲ್ ರೂಪಾಯಿ 40 ಲಕ್ಷ ಮಂಜೂರು ಮಾಡಿದ್ದು, ಕಾಂಕ್ರಿಟೀಕರಣದ ಗುದ್ದಲಿ ಪೂಜೆ- ಶಂಕು ಸ್ಥಾಪನೆಯನ್ನು ಬಂಟ್ವಾಳ ಶಾಸಕ ಉಳ್ಳಿಪಾಡಿಗುತ್ತು ರಾಜೇಶ್ ನಾಯಕ್ ನೆರವೇರಿಸಿದರು.
ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಮುಂಬೈ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಜಿ ಶೆಟ್ಟಿ, ಎಸ್ ಶ್ರೀಕಾಂತ್ ಶೆಟ್ಟಿ, ಬಿಜೆಪಿ ತಾಲೂಕು ಅಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿ ದೊಂಬಯ್ಯ ಅರಳ ಮತ್ತಿತರರು ಉಪಸ್ಥಿತರಿದ್ದರು.

whatsapp image 2023 03 26 at 8.37.03 pm
Sponsors

Related Articles

Back to top button