ಅಖಿಲ ಕರ್ನಾಟಕ ಬ್ರಾಹ್ಮಣ ಪುರೋಹಿತ ಮತ್ತು ಅರ್ಚಕ ಪರಿಷತ್ತು ಬಂಟ್ವಾಳ – ದಿನಸಿ ಕಿಟ್ ವಿತರಣೆ…

ಬಂಟ್ವಾಳ: ಕೋವಿಡ್ 19 ಸಂಕಷ್ಟಕ್ಕೆ ಸಿಲುಕಿದ ವಿಪ್ರ ಬಂಧುಗಳಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಪುರೋಹಿತ ಮತ್ತು ಅರ್ಚಕ ಪರಿಷತ್ತು ಬಂಟ್ವಾಳ ವತಿಯಿಂದ ಮನೆ ಮನೆಗೆ ಭೇಟಿ ನೀಡಿ ದೈನಂದಿನ ಜೀವನದ ಅಗತ್ಯ ದಿನಸಿ ಕಿಟ್ ಗಳನ್ನು ಜೂ.7 ರಂದು ವಿತರಿಸಲಾಯಿತು.

Sponsors

Related Articles

Back to top button